ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

Published : Aug 22, 2020, 12:22 PM ISTUpdated : Aug 22, 2020, 12:25 PM IST

ಮಳೆ ನಿಂತರೂ ಕೃಷ್ಣಾ ನದಿಯಲ್ಲಿ ನಿಲ್ಲದ ಪ್ರವಾಹ| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನಡೆದ ಘಟನೆ| ಜೀವದ ಹಂಗು ಬಿಟ್ಟು ಪ್ಲಾಸ್ಟಿಕ್‌ ಬ್ಯಾರಲ್‌ ಮೇಲೆ ಜನರ ಸಂಚಾರ| 

ಬೆಳಗಾವಿ(ಆ.22): ಜಿಲ್ಲೆಯಲ್ಲಿ ಮಳೆ ನಿಂತರೂ ಕೃಷ್ಣಾ ನದಿಯಲ್ಲಿ ಪ್ರವಾಹ ಮಾತ್ರ ನಿಲ್ಲುತ್ತಿಲ್ಲ. ಪ್ರಾಣವನ್ನ ಪಣಕ್ಕಿಟ್ಟು ಜನರು ನದಿಯಲ್ಲಿ ಪ್ರಯಾಣ ಮಾಡುತ್ತಿರುವ ಘಟನೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ತವರು ಕ್ಷೇತ್ರ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನಡೆದಿದೆ. 

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜೀವದ ಹಂಗು ಬಿಟ್ಟು ಪ್ಲಾಸ್ಟಿಕ್‌ ಬ್ಯಾರಲ್‌ ಮೇಲೆ ಜನರು ಸಂಚಾರ ಮಾಡುತ್ತಿದ್ದಾರೆ. ಪ್ರವಾಹದಿಂದ ಇಲ್ಲಿನ ಜನರು ಪಡಬಾರದ ಕಷ್ಟಗಳನ್ನ ಅನುಭವಿಸುತ್ತಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?