ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

ಡಿಸಿಎಂ ಲಕ್ಷ್ಮಣ ಸವದಿ ತವರಲ್ಲಿ ನೆರೆಯಿಂದ ನರಳಾಟ: ಜೀವ ಕೈಯಲ್ಲಿ ಹಿಡಿದು ಡೇಂಜರಸ್‌ ಪ್ರಯಾಣ

Suvarna News   | Asianet News
Published : Aug 22, 2020, 12:22 PM ISTUpdated : Aug 22, 2020, 12:25 PM IST

ಮಳೆ ನಿಂತರೂ ಕೃಷ್ಣಾ ನದಿಯಲ್ಲಿ ನಿಲ್ಲದ ಪ್ರವಾಹ| ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನಡೆದ ಘಟನೆ| ಜೀವದ ಹಂಗು ಬಿಟ್ಟು ಪ್ಲಾಸ್ಟಿಕ್‌ ಬ್ಯಾರಲ್‌ ಮೇಲೆ ಜನರ ಸಂಚಾರ| 

ಬೆಳಗಾವಿ(ಆ.22): ಜಿಲ್ಲೆಯಲ್ಲಿ ಮಳೆ ನಿಂತರೂ ಕೃಷ್ಣಾ ನದಿಯಲ್ಲಿ ಪ್ರವಾಹ ಮಾತ್ರ ನಿಲ್ಲುತ್ತಿಲ್ಲ. ಪ್ರಾಣವನ್ನ ಪಣಕ್ಕಿಟ್ಟು ಜನರು ನದಿಯಲ್ಲಿ ಪ್ರಯಾಣ ಮಾಡುತ್ತಿರುವ ಘಟನೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ತವರು ಕ್ಷೇತ್ರ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನಡೆದಿದೆ. 

RSS ವಿರುದ್ಧದ ಸಿದ್ದರಾಮಯ್ಯ ಪತ್ರಕ್ಕೆ ಸಚಿವ ಸಿ.ಟಿ. ರವಿ ಕೆಂಡ

ತುಂಬಿ ಹರಿಯುತ್ತಿರುವ ಕೃಷ್ಣಾ ನದಿಯಲ್ಲಿ ಜೀವದ ಹಂಗು ಬಿಟ್ಟು ಪ್ಲಾಸ್ಟಿಕ್‌ ಬ್ಯಾರಲ್‌ ಮೇಲೆ ಜನರು ಸಂಚಾರ ಮಾಡುತ್ತಿದ್ದಾರೆ. ಪ್ರವಾಹದಿಂದ ಇಲ್ಲಿನ ಜನರು ಪಡಬಾರದ ಕಷ್ಟಗಳನ್ನ ಅನುಭವಿಸುತ್ತಿದ್ದಾರೆ. 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!