ಕೊಲೆ ಪ್ರಕರಣ: ನಾನು ನಿರ್ದೋಶಿಯಾಗಿ ಹೊರಗೆ ಬರ್ತೇನೆ, ವಿನಯ್‌ ಕುಲಕರ್ಣಿ

ಕೊಲೆ ಪ್ರಕರಣ: ನಾನು ನಿರ್ದೋಶಿಯಾಗಿ ಹೊರಗೆ ಬರ್ತೇನೆ, ವಿನಯ್‌ ಕುಲಕರ್ಣಿ

Suvarna News   | Asianet News
Published : Aug 21, 2021, 01:48 PM IST

*   ನಾನು ಈ ಕೇಸ್‌ನಿಂದ ಹೊರಬರುವ ಭರವಸೆ ಇದೆ
*   ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ 
*   ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ 

ಬೆಳಗಾವಿ(ಆ.21): ಸುಪ್ರೀಂಕೋರ್ಟ್‌ ನನಗೆ ಜಾಮೀನು ನೀಡಿದೆ ಹೀಗಾಗಿ ನಾನು ನ್ಯಾಯಾಲಯಕ್ಕೆ ಅಭಿನಂದನೆಗಳನ್ನ ತಿಳಿಸುತ್ತೇನೆ. ನಾನು ನಿರ್ದೋಶಿಯಾಗಿ ಹೊರಗೆ ಬರುತ್ತೇನೆ. ನಾನು ಈ ಕೇಸ್‌ನಿಂದ ಹೊರಬರುವ ಭರವಸೆ ಇದೆ. ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ ಎಂದು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್‌ ಕುಲಕರ್ಣಿ ತಿಳಿಸಿದ್ದಾರೆ.   

ಬೆಳಗಾವಿ: ಮಾಜಿ ಸಚಿವ ವಿನಯ್‌ ಕುಲಕರ್ಣಿ ರಿಲೀಸ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?