ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

Published : Jul 20, 2023, 01:30 PM IST

ಪರಪ್ಪನ ಅಗ್ರಹಾರ ಜೈಲಿನಲ್ಲಿ 2008ರ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ಫೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಬಯಾಲಾಗಿದೆ. ಇವರೆಲ್ಲಾ ಪರಪ್ಪನ ಅಗ್ರಹಾರ(Parappana agrahara jail) ಜೈಲಿನಲ್ಲಿ ಇದ್ದರು. ಹಾಗಾಗಿ ಪರಪ್ಪನ ಅಗ್ರಹಾರ ಜೈಲು ಇಸ್ಲಾಮಿಕ್‌ ಟೆರರ್‌ ನೇಮಕಾತಿಯ ಕೇಂದ್ರವಾಗ್ತಿದೆಯಾ ಎಂಬ ಅನುಮಾನ ಮೂಡಿದೆ. ಜೈಲು ಅಧಿಕಾರಿಗಳ ಹಣದ ಆಸೆಗೆ ಇದೀಗ ಜೈಲು ಉಗ್ರರ ಫ್ಯಾಕ್ಟರಿ ಆಗುತ್ತಿದೆ ಎನ್ನಲಾಗ್ತಿದೆ. ಪರಪ್ಪನ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಸ್ಫೋಟಕ ಮಾಹಿತಿ ಹೊರಬಂದಿದೆ. 2008 ರ ಸರಣಿ ಬಾಂಬ್‌ ಬ್ಲಾಸ್ಟ್‌(Bomb Blast) ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌ ನೀಡಲಾಗುತ್ತಿತ್ತು ಎನ್ನಲಾಗ್ತಿದೆ. ಟಿ. ನಾಸೀರ್‌ಗೆ ಜೈಲಿನಲ್ಲಿ 4 ವಿಐಪಿ ಸೆಲ್‌ಗಳನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನವರು ರಾಜ್ಯ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ: ಕೆ.ಎಸ್‌. ಈಶ್ವರಪ್ಪ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more