ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

ಉಗ್ರರ ಫ್ಯಾಕ್ಟರಿ ಆಗ್ತಿದ್ಯಾ ಜೈಲು..? : 2008 ರ ಸರಣಿ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌..!

Published : Jul 20, 2023, 01:30 PM IST

ಪರಪ್ಪನ ಅಗ್ರಹಾರ ಜೈಲಿನಲ್ಲಿ 2008ರ ಬಾಂಬ್‌ ಬ್ಲಾಸ್ಟ್‌ ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸ್ಫೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಬಯಾಲಾಗಿದೆ. ಇವರೆಲ್ಲಾ ಪರಪ್ಪನ ಅಗ್ರಹಾರ(Parappana agrahara jail) ಜೈಲಿನಲ್ಲಿ ಇದ್ದರು. ಹಾಗಾಗಿ ಪರಪ್ಪನ ಅಗ್ರಹಾರ ಜೈಲು ಇಸ್ಲಾಮಿಕ್‌ ಟೆರರ್‌ ನೇಮಕಾತಿಯ ಕೇಂದ್ರವಾಗ್ತಿದೆಯಾ ಎಂಬ ಅನುಮಾನ ಮೂಡಿದೆ. ಜೈಲು ಅಧಿಕಾರಿಗಳ ಹಣದ ಆಸೆಗೆ ಇದೀಗ ಜೈಲು ಉಗ್ರರ ಫ್ಯಾಕ್ಟರಿ ಆಗುತ್ತಿದೆ ಎನ್ನಲಾಗ್ತಿದೆ. ಪರಪ್ಪನ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಸ್ಫೋಟಕ ಮಾಹಿತಿ ಹೊರಬಂದಿದೆ. 2008 ರ ಸರಣಿ ಬಾಂಬ್‌ ಬ್ಲಾಸ್ಟ್‌(Bomb Blast) ಆರೋಪಿಗೆ ವಿಐಪಿ ಟ್ರೀಟ್‌ಮೆಂಟ್‌ ನೀಡಲಾಗುತ್ತಿತ್ತು ಎನ್ನಲಾಗ್ತಿದೆ. ಟಿ. ನಾಸೀರ್‌ಗೆ ಜೈಲಿನಲ್ಲಿ 4 ವಿಐಪಿ ಸೆಲ್‌ಗಳನ್ನು ಅಧಿಕಾರಿಗಳು ನೀಡಿದ್ದಾರೆ ಎಂದು ತಿಳಿದುಬಂದಿದೆ. 

ಇದನ್ನೂ ವೀಕ್ಷಿಸಿ:  ಕಾಂಗ್ರೆಸ್‌ನವರು ರಾಜ್ಯ ದೇಶದಲ್ಲಿ ತಲೆ ತಗ್ಗಿಸುವಂತೆ ಮಾಡಿದ್ದಾರೆ: ಕೆ.ಎಸ್‌. ಈಶ್ವರಪ್ಪ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more