ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

Suvarna News   | Asianet News
Published : Feb 10, 2021, 01:35 PM ISTUpdated : Feb 10, 2021, 01:44 PM IST

ಹೈಮಾಸ್ಟ್‌ ಲೈಟ್‌ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳ ಮೀನಾಮೇಷ| ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ| ಹೊಸ ಲೈಟ್‌ ಅಳವಡಿಸಲು ಸಿದ್ಧತೆ| 

ಕೊಡಗು(ಫೆ.10): ಸಾರ್ವಜನಿಕರಿಗೆ ಉಪಯೋಗವಾಗಲಿ ಅಂತ ಜಿಲ್ಲೆಯ ವಿರಾಜಪೇಟೆ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಹೈಮಾಸ್ಟ್‌ ಲೈಟ್‌ ಅಳವಡಿಸಲಾಗಿತ್ತು. ಆದರೆ, ಲಕ್ಷಾಂತರ ರೂ. ಖರ್ಚು ಮಾಡಿದ್ರೂ ಕೂಡ ಕಳೆದ ಕೆಲವು ದಿನಗಳಿಂದ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದರು. 

ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗಿದ್ದೇ ತಡ 10 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆ ಕೇವಲ 10 ದಿನದಲ್ಲೇ ಮುಕ್ತಿ ಸಿಕ್ಕಿದೆ. ಇದೀಗ ಈ ಜಾಗದಲ್ಲಿ ಹೊಸ ಲೈಟ್‌ ಅಳವಡಿಸಲು ಸಿದ್ಧತೆ ನಡೆಯುತ್ತಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!