ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

Suvarna News   | Asianet News
Published : Feb 10, 2021, 01:35 PM ISTUpdated : Feb 10, 2021, 01:44 PM IST

ಹೈಮಾಸ್ಟ್‌ ಲೈಟ್‌ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳ ಮೀನಾಮೇಷ| ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ| ಹೊಸ ಲೈಟ್‌ ಅಳವಡಿಸಲು ಸಿದ್ಧತೆ| 

ಕೊಡಗು(ಫೆ.10): ಸಾರ್ವಜನಿಕರಿಗೆ ಉಪಯೋಗವಾಗಲಿ ಅಂತ ಜಿಲ್ಲೆಯ ವಿರಾಜಪೇಟೆ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಹೈಮಾಸ್ಟ್‌ ಲೈಟ್‌ ಅಳವಡಿಸಲಾಗಿತ್ತು. ಆದರೆ, ಲಕ್ಷಾಂತರ ರೂ. ಖರ್ಚು ಮಾಡಿದ್ರೂ ಕೂಡ ಕಳೆದ ಕೆಲವು ದಿನಗಳಿಂದ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದರು. 

ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗಿದ್ದೇ ತಡ 10 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆ ಕೇವಲ 10 ದಿನದಲ್ಲೇ ಮುಕ್ತಿ ಸಿಕ್ಕಿದೆ. ಇದೀಗ ಈ ಜಾಗದಲ್ಲಿ ಹೊಸ ಲೈಟ್‌ ಅಳವಡಿಸಲು ಸಿದ್ಧತೆ ನಡೆಯುತ್ತಿದೆ. 
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!