ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

ಬಿಗ್‌ 3 ಇಂಪ್ಯಾಕ್ಟ್‌: 10 ತಿಂಗಳ ಸಮಸ್ಯೆಗೆ 10 ದಿನದಲ್ಲೇ ಸಿಕ್ತು ಮುಕ್ತಿ..!

Suvarna News   | Asianet News
Published : Feb 10, 2021, 01:35 PM ISTUpdated : Feb 10, 2021, 01:44 PM IST

ಹೈಮಾಸ್ಟ್‌ ಲೈಟ್‌ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳ ಮೀನಾಮೇಷ| ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣ| ಹೊಸ ಲೈಟ್‌ ಅಳವಡಿಸಲು ಸಿದ್ಧತೆ| 

ಕೊಡಗು(ಫೆ.10): ಸಾರ್ವಜನಿಕರಿಗೆ ಉಪಯೋಗವಾಗಲಿ ಅಂತ ಜಿಲ್ಲೆಯ ವಿರಾಜಪೇಟೆ ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಹೈಮಾಸ್ಟ್‌ ಲೈಟ್‌ ಅಳವಡಿಸಲಾಗಿತ್ತು. ಆದರೆ, ಲಕ್ಷಾಂತರ ರೂ. ಖರ್ಚು ಮಾಡಿದ್ರೂ ಕೂಡ ಕಳೆದ ಕೆಲವು ದಿನಗಳಿಂದ ರಿಪೇರಿ ಮಾಡಿಸುವುದಕ್ಕೆ ಪಟ್ಟಣ ಪಂಚಾಯತ್‌ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದರು. 

ಪಂಚಮಸಾಲಿಗೆ ಮೀಸಲಾತಿ: ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಮಹತ್ವದ ಸಭೆ

ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗಿದ್ದೇ ತಡ 10 ತಿಂಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆ ಕೇವಲ 10 ದಿನದಲ್ಲೇ ಮುಕ್ತಿ ಸಿಕ್ಕಿದೆ. ಇದೀಗ ಈ ಜಾಗದಲ್ಲಿ ಹೊಸ ಲೈಟ್‌ ಅಳವಡಿಸಲು ಸಿದ್ಧತೆ ನಡೆಯುತ್ತಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?