ರಾಹುಗ್ರಸ್ತ ಸೂರ್ಯಗ್ರಹಣ: ಹಂಪಿ ವಿರೂಪಾಕ್ಷೇಶ್ವರ ದೇಗುಲ ಬಂದ್‌

Jun 20, 2020, 3:14 PM IST

ಬಳ್ಳಾರಿ(ಜೂ.20): ರಾಹುಗ್ರಸ್ತ ಸೂರ್ಯಗ್ರಹಣ ನಿಮಿತ್ತ ನಾಳೆ(ಭಾನುವಾರ) ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿನ ವಿರೂಪಾಕ್ಷೇಶ್ವರ ದೇವಸ್ಥಾನ ಬಂದ್ ಇರಲಿದೆ. ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ದೇವರ ದರ್ಶನ ಇರುವುದಿಲ್ಲ. ಗ್ರಹಣದ ಬಳಿಕ ದೇವಾಲಯದಲ್ಲಿ ರುದ್ರಾಭಿಷೇಕ ನಡೆಯಲಿದೆ ಎಂದು ತಿಳಿದು ಬಂದಿದೆ. ಭಾನುವಾರವ ಸೂರ್ಯಗ್ರಹಣ ಇರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ದೇವಾಲಗಳು ಬಂದ್‌ ಇರುವುದಿಲ್ಲ. ಗ್ರಹಣದ ಬಳಿಕ ದೇವಾಸ್ಥಾನಲ್ಲಿ ಭಕ್ತರಿಗೆ ದೇವರ ದರ್ಶನ ಭಾಗ್ಯ ಸಿಗಲಿದೆ. 

 ನಾಳೆ ಈ ವರ್ಷದ ಮೊದಲ ಸೂರ್ಯಗ್ರಹಣ: ಏನೆಲ್ಲಾ ಬದಲಾವಣೆಗಳಾಗಲಿವೆ?