BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

Suvarna News   | Asianet News
Published : Feb 15, 2020, 03:49 PM ISTUpdated : Feb 15, 2020, 04:56 PM IST

ಖಾಸಗಿ ವಾಹಿನಿ ಸಿಂಗಿಂಗ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಂಧರು| ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಅಂಧರು| ಅಂಧರ ಮಧುರ ಕಂಠಕ್ಕೆ ಮೂವಿಸ್ಮಿತರಾದ ರಾಜೇಶ್ ಕೃಷ್ಣನ್ , ಹಂಸಲೇಖಮ ಹಾಗೂ ಅರ್ಜುನ್ ಜನ್ಯ|

ತುಮಕೂರು[ಫೆ.15]: ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

ಅಂದು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಈ ಅಂಧರು ರಸ್ತೆ ಬದಿ ಹಾಡುವ ಮೂಲಕ ಸಂಪದಾನೆ ಮಾಡಿಕೊಳ್ಳುತ್ತಿದ್ದರು. ಆದರೆ, ಇಂದು ಈ ಅಂಧರು ಖಾಸಗಿ ವಾಹಿನಿಯ ಸಿಂಗಿಂಗ್ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದಾರೆ. ಇವರ ಮಧುರ ಕಂಠಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ , ನಾದಬ್ರಹ್ಮ ಹಂಸಲೇಖಮ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂಕವಿಸ್ಮಿತರಾಗಿದ್ದಾರೆ. 
 

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!