BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

Suvarna News   | Asianet News
Published : Feb 15, 2020, 03:49 PM ISTUpdated : Feb 15, 2020, 04:56 PM IST

ಖಾಸಗಿ ವಾಹಿನಿ ಸಿಂಗಿಂಗ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಂಧರು| ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಅಂಧರು| ಅಂಧರ ಮಧುರ ಕಂಠಕ್ಕೆ ಮೂವಿಸ್ಮಿತರಾದ ರಾಜೇಶ್ ಕೃಷ್ಣನ್ , ಹಂಸಲೇಖಮ ಹಾಗೂ ಅರ್ಜುನ್ ಜನ್ಯ|

ತುಮಕೂರು[ಫೆ.15]: ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

ಅಂದು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಈ ಅಂಧರು ರಸ್ತೆ ಬದಿ ಹಾಡುವ ಮೂಲಕ ಸಂಪದಾನೆ ಮಾಡಿಕೊಳ್ಳುತ್ತಿದ್ದರು. ಆದರೆ, ಇಂದು ಈ ಅಂಧರು ಖಾಸಗಿ ವಾಹಿನಿಯ ಸಿಂಗಿಂಗ್ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದಾರೆ. ಇವರ ಮಧುರ ಕಂಠಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ , ನಾದಬ್ರಹ್ಮ ಹಂಸಲೇಖಮ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂಕವಿಸ್ಮಿತರಾಗಿದ್ದಾರೆ. 
 

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?