BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

Suvarna News   | Asianet News
Published : Feb 15, 2020, 03:49 PM ISTUpdated : Feb 15, 2020, 04:56 PM IST

ಖಾಸಗಿ ವಾಹಿನಿ ಸಿಂಗಿಂಗ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಂಧರು| ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಅಂಧರು| ಅಂಧರ ಮಧುರ ಕಂಠಕ್ಕೆ ಮೂವಿಸ್ಮಿತರಾದ ರಾಜೇಶ್ ಕೃಷ್ಣನ್ , ಹಂಸಲೇಖಮ ಹಾಗೂ ಅರ್ಜುನ್ ಜನ್ಯ|

ತುಮಕೂರು[ಫೆ.15]: ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

ಅಂದು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಈ ಅಂಧರು ರಸ್ತೆ ಬದಿ ಹಾಡುವ ಮೂಲಕ ಸಂಪದಾನೆ ಮಾಡಿಕೊಳ್ಳುತ್ತಿದ್ದರು. ಆದರೆ, ಇಂದು ಈ ಅಂಧರು ಖಾಸಗಿ ವಾಹಿನಿಯ ಸಿಂಗಿಂಗ್ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದಾರೆ. ಇವರ ಮಧುರ ಕಂಠಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ , ನಾದಬ್ರಹ್ಮ ಹಂಸಲೇಖಮ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂಕವಿಸ್ಮಿತರಾಗಿದ್ದಾರೆ. 
 

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!