BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

Suvarna News   | Asianet News
Published : Feb 15, 2020, 03:49 PM ISTUpdated : Feb 15, 2020, 04:56 PM IST

ಖಾಸಗಿ ವಾಹಿನಿ ಸಿಂಗಿಂಗ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಂಧರು| ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಅಂಧರು| ಅಂಧರ ಮಧುರ ಕಂಠಕ್ಕೆ ಮೂವಿಸ್ಮಿತರಾದ ರಾಜೇಶ್ ಕೃಷ್ಣನ್ , ಹಂಸಲೇಖಮ ಹಾಗೂ ಅರ್ಜುನ್ ಜನ್ಯ|

ತುಮಕೂರು[ಫೆ.15]: ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

ಅಂದು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಈ ಅಂಧರು ರಸ್ತೆ ಬದಿ ಹಾಡುವ ಮೂಲಕ ಸಂಪದಾನೆ ಮಾಡಿಕೊಳ್ಳುತ್ತಿದ್ದರು. ಆದರೆ, ಇಂದು ಈ ಅಂಧರು ಖಾಸಗಿ ವಾಹಿನಿಯ ಸಿಂಗಿಂಗ್ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದಾರೆ. ಇವರ ಮಧುರ ಕಂಠಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ , ನಾದಬ್ರಹ್ಮ ಹಂಸಲೇಖಮ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂಕವಿಸ್ಮಿತರಾಗಿದ್ದಾರೆ. 
 

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!