BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

Published : Feb 15, 2020, 03:49 PM ISTUpdated : Feb 15, 2020, 04:56 PM IST

ಖಾಸಗಿ ವಾಹಿನಿ ಸಿಂಗಿಂಗ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಂಧರು| ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಅಂಧರು| ಅಂಧರ ಮಧುರ ಕಂಠಕ್ಕೆ ಮೂವಿಸ್ಮಿತರಾದ ರಾಜೇಶ್ ಕೃಷ್ಣನ್ , ಹಂಸಲೇಖಮ ಹಾಗೂ ಅರ್ಜುನ್ ಜನ್ಯ|

ತುಮಕೂರು[ಫೆ.15]: ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

ಅಂದು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಈ ಅಂಧರು ರಸ್ತೆ ಬದಿ ಹಾಡುವ ಮೂಲಕ ಸಂಪದಾನೆ ಮಾಡಿಕೊಳ್ಳುತ್ತಿದ್ದರು. ಆದರೆ, ಇಂದು ಈ ಅಂಧರು ಖಾಸಗಿ ವಾಹಿನಿಯ ಸಿಂಗಿಂಗ್ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದಾರೆ. ಇವರ ಮಧುರ ಕಂಠಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ , ನಾದಬ್ರಹ್ಮ ಹಂಸಲೇಖಮ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂಕವಿಸ್ಮಿತರಾಗಿದ್ದಾರೆ. 
 

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!