BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

BIG 3 Impact: ಅಂದು ಬೀದಿ ಬದಿ ಹಾಡುತ್ತಿದ್ದ ಅಂಧರು ಇಂದು ಸೆಲೆಬ್ರೆಟಿಗಳು!

Suvarna News   | Asianet News
Published : Feb 15, 2020, 03:49 PM ISTUpdated : Feb 15, 2020, 04:56 PM IST

ಖಾಸಗಿ ವಾಹಿನಿ ಸಿಂಗಿಂಗ್ ಕಾರ್ಯಕ್ರಮಕ್ಕೆ ಆಯ್ಕೆಯಾದ ಅಂಧರು| ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಅಂಧರು| ಅಂಧರ ಮಧುರ ಕಂಠಕ್ಕೆ ಮೂವಿಸ್ಮಿತರಾದ ರಾಜೇಶ್ ಕೃಷ್ಣನ್ , ಹಂಸಲೇಖಮ ಹಾಗೂ ಅರ್ಜುನ್ ಜನ್ಯ|

ತುಮಕೂರು[ಫೆ.15]: ಜಿಲ್ಲೆಯ ಮಧುಗಿರಿ ತಾಲೂಕಿನ ಗ್ರಾಮದವೊಂದರಲ್ಲಿ ಒಂದೇ ಕುಟುಂಬದ ಮೂವರು ಅಂಧರಿಗೆ ಏಳು ತಿಂಗಳಿಂದ ಪೆನ್ಷನ್ ಬಂದಿರಲಿಲ್ಲ ಅಂತ 20-06-2018 ರಂದು ಸುವರ್ಣ ನ್ಯೂಸ್ ಬಿಗ್ 3 ಕಾರ್ಯಕ್ರಮದಲ್ಲಿ ವರದಿ ಪ್ರಸಾರ ಮಾಡಿತ್ತು. ವರದಿ ಮಾಡಿದ ಕೇವಲ ಒಂದೇ ದಿನದಲ್ಲಿ ಇವರಿಗೆ ಸರ್ಕಾರದಿಂದ ಪೆನ್ಷನ್ ಸಿಕ್ಕಿತ್ತು. ಅಂದು ಈ ಅಂಧರು ಹಾಡಿದ ಹಾಡಿಗೆ ಇಡೀ ಕರುನಾಡು ಫಿದಾ ಆಗಿತ್ತು. 

ಅಂದು ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿದ್ದ ಈ ಅಂಧರು ರಸ್ತೆ ಬದಿ ಹಾಡುವ ಮೂಲಕ ಸಂಪದಾನೆ ಮಾಡಿಕೊಳ್ಳುತ್ತಿದ್ದರು. ಆದರೆ, ಇಂದು ಈ ಅಂಧರು ಖಾಸಗಿ ವಾಹಿನಿಯ ಸಿಂಗಿಂಗ್ ಕಾರ್ಯಕ್ರಮದಲ್ಲಿ ಆಯ್ಕೆಯಾಗಿದ್ದಾರೆ. ಇವರ ಮಧುರ ಕಂಠಕ್ಕೆ ಖ್ಯಾತ ಗಾಯಕ ರಾಜೇಶ್ ಕೃಷ್ಣನ್ , ನಾದಬ್ರಹ್ಮ ಹಂಸಲೇಖಮ ಹಾಗೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೂಕವಿಸ್ಮಿತರಾಗಿದ್ದಾರೆ. 
 

ಫೆಬ್ರವರಿ 15ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!