ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

Published : Jun 20, 2023, 09:48 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ವಿಭಾಗೀಯ ಕೇಂದ್ರ ಸೇರಿ ಹೆಸ್ಕಾಂ ಈ ತಿಂಗಳು 35 ಲಕ್ಷ ಬಿಲ್‌ ನೀಡಿದೆ.ಇದರಿಂದ ವಿಟಿಯು ಕುಲಪತಿ ಹೌಹಾರಿದ್ದಾರೆ.

ರಾಜ್ಯದಲ್ಲಿ ಕರೆಂಟ್‌ ಬಿಲ್‌ ಹೆಚ್ಚಳ ಕಗ್ಗಂಟು ಮುಂದುವರೆದಿದೆ. ದರ ಏರಿಕೆಯಿಂದ ಬಂದ ಕರೆಂಟ್‌ ಬಿಲ್‌ ನೋಡಿ ಬೆಳಗಾವಿಯ ವಿಟಿಯು ಕುಲಪತಿ ಹೌಹಾರಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಒಟ್ಟು 35 ಲಕ್ಷ ಬಿಲ್‌ ನೀಡಿದೆ. ಇನ್ನೂ ವಿಟಿಯುನ ಐದು ವಿಭಾಗೀಯ ಕೇಂದ್ರಗಳಿಂದ 7 ಲಕ್ಷ ಬಿಲ್‌ ಬಂದಿದೆ. ದರ ಏರಿಕೆಯಿಂದ 10 ಲಕ್ಷ ಹೆಚ್ಚುವರಿ ಬಿಲ್ ಬಂದಿದೆ. ಹೀಗಾಗಿ ಹೆಸ್ಕಾಂಗೆ ಪತ್ರ ಬರೆಯಲು ಕುಲಪತಿ ವಿದ್ಯಾಶಂಕರ್‌ ಮುಂದಾಗಿದ್ದಾರೆ. ಗೊಂದಲ ಬಗೆಹರಿದ ಬಳಿಕ ಬಿಲ್ ಕಟ್ಟುವುದಾಗಿ ಅವರು ತಿಳಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಆಶಾಡ ಮಾಸದಲ್ಲಿ ಆಶಿಕಾಗೆ ಮದುವೆ ಆಸೆ: ನಟಿಗೆ ಗಂಡನಾಗೋ ಹುಡುಗ ಆ ನಟನಂತಿರಬೇಕೆಂತೆ !

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more