ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

Published : Jun 20, 2023, 09:48 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ವಿಭಾಗೀಯ ಕೇಂದ್ರ ಸೇರಿ ಹೆಸ್ಕಾಂ ಈ ತಿಂಗಳು 35 ಲಕ್ಷ ಬಿಲ್‌ ನೀಡಿದೆ.ಇದರಿಂದ ವಿಟಿಯು ಕುಲಪತಿ ಹೌಹಾರಿದ್ದಾರೆ.

ರಾಜ್ಯದಲ್ಲಿ ಕರೆಂಟ್‌ ಬಿಲ್‌ ಹೆಚ್ಚಳ ಕಗ್ಗಂಟು ಮುಂದುವರೆದಿದೆ. ದರ ಏರಿಕೆಯಿಂದ ಬಂದ ಕರೆಂಟ್‌ ಬಿಲ್‌ ನೋಡಿ ಬೆಳಗಾವಿಯ ವಿಟಿಯು ಕುಲಪತಿ ಹೌಹಾರಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಒಟ್ಟು 35 ಲಕ್ಷ ಬಿಲ್‌ ನೀಡಿದೆ. ಇನ್ನೂ ವಿಟಿಯುನ ಐದು ವಿಭಾಗೀಯ ಕೇಂದ್ರಗಳಿಂದ 7 ಲಕ್ಷ ಬಿಲ್‌ ಬಂದಿದೆ. ದರ ಏರಿಕೆಯಿಂದ 10 ಲಕ್ಷ ಹೆಚ್ಚುವರಿ ಬಿಲ್ ಬಂದಿದೆ. ಹೀಗಾಗಿ ಹೆಸ್ಕಾಂಗೆ ಪತ್ರ ಬರೆಯಲು ಕುಲಪತಿ ವಿದ್ಯಾಶಂಕರ್‌ ಮುಂದಾಗಿದ್ದಾರೆ. ಗೊಂದಲ ಬಗೆಹರಿದ ಬಳಿಕ ಬಿಲ್ ಕಟ್ಟುವುದಾಗಿ ಅವರು ತಿಳಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಆಶಾಡ ಮಾಸದಲ್ಲಿ ಆಶಿಕಾಗೆ ಮದುವೆ ಆಸೆ: ನಟಿಗೆ ಗಂಡನಾಗೋ ಹುಡುಗ ಆ ನಟನಂತಿರಬೇಕೆಂತೆ !

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more