ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

Published : Jun 20, 2023, 09:48 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ವಿಭಾಗೀಯ ಕೇಂದ್ರ ಸೇರಿ ಹೆಸ್ಕಾಂ ಈ ತಿಂಗಳು 35 ಲಕ್ಷ ಬಿಲ್‌ ನೀಡಿದೆ.ಇದರಿಂದ ವಿಟಿಯು ಕುಲಪತಿ ಹೌಹಾರಿದ್ದಾರೆ.

ರಾಜ್ಯದಲ್ಲಿ ಕರೆಂಟ್‌ ಬಿಲ್‌ ಹೆಚ್ಚಳ ಕಗ್ಗಂಟು ಮುಂದುವರೆದಿದೆ. ದರ ಏರಿಕೆಯಿಂದ ಬಂದ ಕರೆಂಟ್‌ ಬಿಲ್‌ ನೋಡಿ ಬೆಳಗಾವಿಯ ವಿಟಿಯು ಕುಲಪತಿ ಹೌಹಾರಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಒಟ್ಟು 35 ಲಕ್ಷ ಬಿಲ್‌ ನೀಡಿದೆ. ಇನ್ನೂ ವಿಟಿಯುನ ಐದು ವಿಭಾಗೀಯ ಕೇಂದ್ರಗಳಿಂದ 7 ಲಕ್ಷ ಬಿಲ್‌ ಬಂದಿದೆ. ದರ ಏರಿಕೆಯಿಂದ 10 ಲಕ್ಷ ಹೆಚ್ಚುವರಿ ಬಿಲ್ ಬಂದಿದೆ. ಹೀಗಾಗಿ ಹೆಸ್ಕಾಂಗೆ ಪತ್ರ ಬರೆಯಲು ಕುಲಪತಿ ವಿದ್ಯಾಶಂಕರ್‌ ಮುಂದಾಗಿದ್ದಾರೆ. ಗೊಂದಲ ಬಗೆಹರಿದ ಬಳಿಕ ಬಿಲ್ ಕಟ್ಟುವುದಾಗಿ ಅವರು ತಿಳಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಆಶಾಡ ಮಾಸದಲ್ಲಿ ಆಶಿಕಾಗೆ ಮದುವೆ ಆಸೆ: ನಟಿಗೆ ಗಂಡನಾಗೋ ಹುಡುಗ ಆ ನಟನಂತಿರಬೇಕೆಂತೆ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more