ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

Published : Jun 20, 2023, 09:48 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ವಿಭಾಗೀಯ ಕೇಂದ್ರ ಸೇರಿ ಹೆಸ್ಕಾಂ ಈ ತಿಂಗಳು 35 ಲಕ್ಷ ಬಿಲ್‌ ನೀಡಿದೆ.ಇದರಿಂದ ವಿಟಿಯು ಕುಲಪತಿ ಹೌಹಾರಿದ್ದಾರೆ.

ರಾಜ್ಯದಲ್ಲಿ ಕರೆಂಟ್‌ ಬಿಲ್‌ ಹೆಚ್ಚಳ ಕಗ್ಗಂಟು ಮುಂದುವರೆದಿದೆ. ದರ ಏರಿಕೆಯಿಂದ ಬಂದ ಕರೆಂಟ್‌ ಬಿಲ್‌ ನೋಡಿ ಬೆಳಗಾವಿಯ ವಿಟಿಯು ಕುಲಪತಿ ಹೌಹಾರಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಒಟ್ಟು 35 ಲಕ್ಷ ಬಿಲ್‌ ನೀಡಿದೆ. ಇನ್ನೂ ವಿಟಿಯುನ ಐದು ವಿಭಾಗೀಯ ಕೇಂದ್ರಗಳಿಂದ 7 ಲಕ್ಷ ಬಿಲ್‌ ಬಂದಿದೆ. ದರ ಏರಿಕೆಯಿಂದ 10 ಲಕ್ಷ ಹೆಚ್ಚುವರಿ ಬಿಲ್ ಬಂದಿದೆ. ಹೀಗಾಗಿ ಹೆಸ್ಕಾಂಗೆ ಪತ್ರ ಬರೆಯಲು ಕುಲಪತಿ ವಿದ್ಯಾಶಂಕರ್‌ ಮುಂದಾಗಿದ್ದಾರೆ. ಗೊಂದಲ ಬಗೆಹರಿದ ಬಳಿಕ ಬಿಲ್ ಕಟ್ಟುವುದಾಗಿ ಅವರು ತಿಳಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಆಶಾಡ ಮಾಸದಲ್ಲಿ ಆಶಿಕಾಗೆ ಮದುವೆ ಆಸೆ: ನಟಿಗೆ ಗಂಡನಾಗೋ ಹುಡುಗ ಆ ನಟನಂತಿರಬೇಕೆಂತೆ !

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more