ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಕರೆಂಟ್‌ ಶಾಕ್‌: ಬಿಲ್‌ ನೋಡಿ ಹೌಹಾರಿದ ವಿಟಿಯು ಕುಲಪತಿ !

Published : Jun 20, 2023, 09:48 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮತ್ತು ವಿಭಾಗೀಯ ಕೇಂದ್ರ ಸೇರಿ ಹೆಸ್ಕಾಂ ಈ ತಿಂಗಳು 35 ಲಕ್ಷ ಬಿಲ್‌ ನೀಡಿದೆ.ಇದರಿಂದ ವಿಟಿಯು ಕುಲಪತಿ ಹೌಹಾರಿದ್ದಾರೆ.

ರಾಜ್ಯದಲ್ಲಿ ಕರೆಂಟ್‌ ಬಿಲ್‌ ಹೆಚ್ಚಳ ಕಗ್ಗಂಟು ಮುಂದುವರೆದಿದೆ. ದರ ಏರಿಕೆಯಿಂದ ಬಂದ ಕರೆಂಟ್‌ ಬಿಲ್‌ ನೋಡಿ ಬೆಳಗಾವಿಯ ವಿಟಿಯು ಕುಲಪತಿ ಹೌಹಾರಿದ್ದಾರೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿಗೆ ಹೆಸ್ಕಾಂ ಒಟ್ಟು 35 ಲಕ್ಷ ಬಿಲ್‌ ನೀಡಿದೆ. ಇನ್ನೂ ವಿಟಿಯುನ ಐದು ವಿಭಾಗೀಯ ಕೇಂದ್ರಗಳಿಂದ 7 ಲಕ್ಷ ಬಿಲ್‌ ಬಂದಿದೆ. ದರ ಏರಿಕೆಯಿಂದ 10 ಲಕ್ಷ ಹೆಚ್ಚುವರಿ ಬಿಲ್ ಬಂದಿದೆ. ಹೀಗಾಗಿ ಹೆಸ್ಕಾಂಗೆ ಪತ್ರ ಬರೆಯಲು ಕುಲಪತಿ ವಿದ್ಯಾಶಂಕರ್‌ ಮುಂದಾಗಿದ್ದಾರೆ. ಗೊಂದಲ ಬಗೆಹರಿದ ಬಳಿಕ ಬಿಲ್ ಕಟ್ಟುವುದಾಗಿ ಅವರು ತಿಳಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಆಶಾಡ ಮಾಸದಲ್ಲಿ ಆಶಿಕಾಗೆ ಮದುವೆ ಆಸೆ: ನಟಿಗೆ ಗಂಡನಾಗೋ ಹುಡುಗ ಆ ನಟನಂತಿರಬೇಕೆಂತೆ !

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
Read more