Vokkaliga: ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಪಟ್ಟು: ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಸಭೆ

Vokkaliga: ಒಕ್ಕಲಿಗ ಮೀಸಲಾತಿ ಹೆಚ್ಚಳಕ್ಕೆ ಪಟ್ಟು: ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಸಭೆ

Published : Dec 19, 2022, 11:19 AM IST

 ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.  ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಭಾಗಿಯಾಗಿದ್ದರು.

ಒಕ್ಕಲಿಗ ಸಮುದಾಯದಿಂದ  ಮೀಸಲಾತಿ ಹೆಚ್ಚಳಕ್ಕೆ ತೀವ್ರ ಹೋರಾಟಕ್ಕೆ ಸಿದ್ಧತೆ ನಡೆದಿದೆ. ಆದಿಚುಂಚನಗಿರಿ ಶ್ರೀ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ.  ಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ನಾಯಕರು ಭಾಗಿಯಾಗಿದ್ದು, ಕಾನೂನಾತ್ಮಕವಾಗಿ ಹೋರಾಟಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಶ್ರೀಗಳು ಸರ್ಕಾರಕ್ಕೆ ಪತ್ರ ಬರೆದಿದ್ದು, ಪ್ರತಿಕ್ರಿಯೆಗೆ ಕಾಯುತ್ತಿದ್ದಾರೆ. ಬೇರೆ ಸಮುದಾಯದಂತೆ ನಾವು ಎಚ್ಚರಿಕೆ ಕೊಡುವುದಿಲ್ಲ. ಜನಸಂಖ್ಯೆ ಆಧಾರದಲ್ಲಿ ಶೇ.12ರಷ್ಟು ಮೀಸಲಾತಿ ಕೇಳಿದ್ದೇವೆ, ಶಾಂತ ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಸಭೆ ಬಳಿಕ ಮಾಜಿ ಶಾಸಕ ಚೆಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ.

Bengaluru: ಐಟಿ-ಬಿಟಿ ಉದ್ಯಮಿಗಳ ಜತೆ ಕೇಂದ್ರ ಸಚಿವ ಸಭೆ

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more