Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Published : Nov 27, 2022, 01:09 PM ISTUpdated : Nov 28, 2022, 09:59 AM IST

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಆಯ್ತು, ಇದೀಗ ಒಕ್ಕಲಿಗ ಮೀಸಲಾತಿಯ ತಲೆನೋವು ಶುರುವಾಗಿದೆ. ಇಂದು ಮಹತ್ವದ ಸಭೆ ನಡೆಯಲಿದೆ.
 

ಒಕ್ಕಲಿಗರ ಮೀಸಲಾತಿ ಕುರಿತು  ಇಂದು ಮಹತ್ವದ ಸಭೆ ನಡೆಯಲಿದ್ದು, ಶೇ. 12%ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಪಟ್ಟು ಹಿಡಿದಿದ್ದಾರೆ. ಇಂದು ಮೀಸಲಾತಿ ಹೋರಾಟಕ್ಕೆ ಅಂತಿಮ ರೂಪುರೇಷ ನೀಡುವ ಸಾಧ್ಯತೆಯಿದ್ದು, ಡಿಕೆಶಿ, ಡಿ.ವಿ ಸದಾನಂದಗೌಡ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಸಭೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಹೆಚ್‌‌.ಡಿ ಕುಮಾರಸ್ವಾಮಿ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ರಾಜಕಾರಣಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಮೀಸಲಾತಿ  ಶೇ.4ರಿಂದ 12ಕ್ಕೆ ಹೆಚ್ಚಿಸುವಂತೆ ಪಟ್ಟು ಹಿಡಿಯಲಾಗಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ್‌ ಚಂದ್ರಶೇಖರ್‌, ನಿರ್ಮಾಲನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ಶಿವಮೊಗ್ಗ: ಅಯ್ಯಪ್ಪನ ಸನ್ನಿಧಿಗೆ ಅಕ್ಕಿ ದಾನ ಮಾಡಿದ ಬಿ.ಎಲ್‌. ಸಂತೋಷ್

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more