Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Published : Nov 27, 2022, 01:09 PM ISTUpdated : Nov 28, 2022, 09:59 AM IST

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಆಯ್ತು, ಇದೀಗ ಒಕ್ಕಲಿಗ ಮೀಸಲಾತಿಯ ತಲೆನೋವು ಶುರುವಾಗಿದೆ. ಇಂದು ಮಹತ್ವದ ಸಭೆ ನಡೆಯಲಿದೆ.
 

ಒಕ್ಕಲಿಗರ ಮೀಸಲಾತಿ ಕುರಿತು  ಇಂದು ಮಹತ್ವದ ಸಭೆ ನಡೆಯಲಿದ್ದು, ಶೇ. 12%ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಪಟ್ಟು ಹಿಡಿದಿದ್ದಾರೆ. ಇಂದು ಮೀಸಲಾತಿ ಹೋರಾಟಕ್ಕೆ ಅಂತಿಮ ರೂಪುರೇಷ ನೀಡುವ ಸಾಧ್ಯತೆಯಿದ್ದು, ಡಿಕೆಶಿ, ಡಿ.ವಿ ಸದಾನಂದಗೌಡ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಸಭೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಹೆಚ್‌‌.ಡಿ ಕುಮಾರಸ್ವಾಮಿ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ರಾಜಕಾರಣಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಮೀಸಲಾತಿ  ಶೇ.4ರಿಂದ 12ಕ್ಕೆ ಹೆಚ್ಚಿಸುವಂತೆ ಪಟ್ಟು ಹಿಡಿಯಲಾಗಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ್‌ ಚಂದ್ರಶೇಖರ್‌, ನಿರ್ಮಾಲನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ಶಿವಮೊಗ್ಗ: ಅಯ್ಯಪ್ಪನ ಸನ್ನಿಧಿಗೆ ಅಕ್ಕಿ ದಾನ ಮಾಡಿದ ಬಿ.ಎಲ್‌. ಸಂತೋಷ್

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more