Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Published : Nov 27, 2022, 01:09 PM ISTUpdated : Nov 28, 2022, 09:59 AM IST

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಆಯ್ತು, ಇದೀಗ ಒಕ್ಕಲಿಗ ಮೀಸಲಾತಿಯ ತಲೆನೋವು ಶುರುವಾಗಿದೆ. ಇಂದು ಮಹತ್ವದ ಸಭೆ ನಡೆಯಲಿದೆ.
 

ಒಕ್ಕಲಿಗರ ಮೀಸಲಾತಿ ಕುರಿತು  ಇಂದು ಮಹತ್ವದ ಸಭೆ ನಡೆಯಲಿದ್ದು, ಶೇ. 12%ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಪಟ್ಟು ಹಿಡಿದಿದ್ದಾರೆ. ಇಂದು ಮೀಸಲಾತಿ ಹೋರಾಟಕ್ಕೆ ಅಂತಿಮ ರೂಪುರೇಷ ನೀಡುವ ಸಾಧ್ಯತೆಯಿದ್ದು, ಡಿಕೆಶಿ, ಡಿ.ವಿ ಸದಾನಂದಗೌಡ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಸಭೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಹೆಚ್‌‌.ಡಿ ಕುಮಾರಸ್ವಾಮಿ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ರಾಜಕಾರಣಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಮೀಸಲಾತಿ  ಶೇ.4ರಿಂದ 12ಕ್ಕೆ ಹೆಚ್ಚಿಸುವಂತೆ ಪಟ್ಟು ಹಿಡಿಯಲಾಗಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ್‌ ಚಂದ್ರಶೇಖರ್‌, ನಿರ್ಮಾಲನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ಶಿವಮೊಗ್ಗ: ಅಯ್ಯಪ್ಪನ ಸನ್ನಿಧಿಗೆ ಅಕ್ಕಿ ದಾನ ಮಾಡಿದ ಬಿ.ಎಲ್‌. ಸಂತೋಷ್

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more