Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Published : Nov 27, 2022, 01:09 PM ISTUpdated : Nov 28, 2022, 09:59 AM IST

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಆಯ್ತು, ಇದೀಗ ಒಕ್ಕಲಿಗ ಮೀಸಲಾತಿಯ ತಲೆನೋವು ಶುರುವಾಗಿದೆ. ಇಂದು ಮಹತ್ವದ ಸಭೆ ನಡೆಯಲಿದೆ.
 

ಒಕ್ಕಲಿಗರ ಮೀಸಲಾತಿ ಕುರಿತು  ಇಂದು ಮಹತ್ವದ ಸಭೆ ನಡೆಯಲಿದ್ದು, ಶೇ. 12%ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಪಟ್ಟು ಹಿಡಿದಿದ್ದಾರೆ. ಇಂದು ಮೀಸಲಾತಿ ಹೋರಾಟಕ್ಕೆ ಅಂತಿಮ ರೂಪುರೇಷ ನೀಡುವ ಸಾಧ್ಯತೆಯಿದ್ದು, ಡಿಕೆಶಿ, ಡಿ.ವಿ ಸದಾನಂದಗೌಡ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಸಭೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಹೆಚ್‌‌.ಡಿ ಕುಮಾರಸ್ವಾಮಿ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ರಾಜಕಾರಣಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಮೀಸಲಾತಿ  ಶೇ.4ರಿಂದ 12ಕ್ಕೆ ಹೆಚ್ಚಿಸುವಂತೆ ಪಟ್ಟು ಹಿಡಿಯಲಾಗಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ್‌ ಚಂದ್ರಶೇಖರ್‌, ನಿರ್ಮಾಲನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ಶಿವಮೊಗ್ಗ: ಅಯ್ಯಪ್ಪನ ಸನ್ನಿಧಿಗೆ ಅಕ್ಕಿ ದಾನ ಮಾಡಿದ ಬಿ.ಎಲ್‌. ಸಂತೋಷ್

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more