Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Published : Nov 27, 2022, 01:09 PM ISTUpdated : Nov 28, 2022, 09:59 AM IST

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಆಯ್ತು, ಇದೀಗ ಒಕ್ಕಲಿಗ ಮೀಸಲಾತಿಯ ತಲೆನೋವು ಶುರುವಾಗಿದೆ. ಇಂದು ಮಹತ್ವದ ಸಭೆ ನಡೆಯಲಿದೆ.
 

ಒಕ್ಕಲಿಗರ ಮೀಸಲಾತಿ ಕುರಿತು  ಇಂದು ಮಹತ್ವದ ಸಭೆ ನಡೆಯಲಿದ್ದು, ಶೇ. 12%ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಪಟ್ಟು ಹಿಡಿದಿದ್ದಾರೆ. ಇಂದು ಮೀಸಲಾತಿ ಹೋರಾಟಕ್ಕೆ ಅಂತಿಮ ರೂಪುರೇಷ ನೀಡುವ ಸಾಧ್ಯತೆಯಿದ್ದು, ಡಿಕೆಶಿ, ಡಿ.ವಿ ಸದಾನಂದಗೌಡ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಸಭೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಹೆಚ್‌‌.ಡಿ ಕುಮಾರಸ್ವಾಮಿ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ರಾಜಕಾರಣಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಮೀಸಲಾತಿ  ಶೇ.4ರಿಂದ 12ಕ್ಕೆ ಹೆಚ್ಚಿಸುವಂತೆ ಪಟ್ಟು ಹಿಡಿಯಲಾಗಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ್‌ ಚಂದ್ರಶೇಖರ್‌, ನಿರ್ಮಾಲನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ಶಿವಮೊಗ್ಗ: ಅಯ್ಯಪ್ಪನ ಸನ್ನಿಧಿಗೆ ಅಕ್ಕಿ ದಾನ ಮಾಡಿದ ಬಿ.ಎಲ್‌. ಸಂತೋಷ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more