Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Vokkaliga Reservation: ಮೀಸಲಾತಿಗಾಗಿ ಒಕ್ಕಲಿಗರ ಮೀಟಿಂಗ್: ಸರ್ಕಾರಕ್ಕೆ ಹೊಸ ಟೆನ್ಶನ್

Published : Nov 27, 2022, 01:09 PM ISTUpdated : Nov 28, 2022, 09:59 AM IST

ರಾಜ್ಯ ಸರ್ಕಾರಕ್ಕೆ ಪಂಚಮಸಾಲಿ ಆಯ್ತು, ಇದೀಗ ಒಕ್ಕಲಿಗ ಮೀಸಲಾತಿಯ ತಲೆನೋವು ಶುರುವಾಗಿದೆ. ಇಂದು ಮಹತ್ವದ ಸಭೆ ನಡೆಯಲಿದೆ.
 

ಒಕ್ಕಲಿಗರ ಮೀಸಲಾತಿ ಕುರಿತು  ಇಂದು ಮಹತ್ವದ ಸಭೆ ನಡೆಯಲಿದ್ದು, ಶೇ. 12%ರಷ್ಟು ಮೀಸಲಾತಿ ನೀಡುವಂತೆ ಒಕ್ಕಲಿಗರು ಪಟ್ಟು ಹಿಡಿದಿದ್ದಾರೆ. ಇಂದು ಮೀಸಲಾತಿ ಹೋರಾಟಕ್ಕೆ ಅಂತಿಮ ರೂಪುರೇಷ ನೀಡುವ ಸಾಧ್ಯತೆಯಿದ್ದು, ಡಿಕೆಶಿ, ಡಿ.ವಿ ಸದಾನಂದಗೌಡ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಸಭೆಗೆ ಮಾಜಿ ಪ್ರಧಾನಿ ಹೆಚ್‌.ಡಿ ದೇವೆಗೌಡ, ಹೆಚ್‌‌.ಡಿ ಕುಮಾರಸ್ವಾಮಿ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ರಾಜಕಾರಣಿಗಳಿಗೂ ಸಭೆಗೆ ಆಹ್ವಾನ ನೀಡಲಾಗಿದೆ. ಮೀಸಲಾತಿ  ಶೇ.4ರಿಂದ 12ಕ್ಕೆ ಹೆಚ್ಚಿಸುವಂತೆ ಪಟ್ಟು ಹಿಡಿಯಲಾಗಿದ್ದು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ್‌ ಚಂದ್ರಶೇಖರ್‌, ನಿರ್ಮಾಲನಂದ ಸ್ವಾಮೀಜಿ ಹಾಗೂ ನಂಜಾವಧೂತ ಸ್ವಾಮೀಜಿ ಭಾಗಿಯಾಗಲಿದ್ದಾರೆ.

ಶಿವಮೊಗ್ಗ: ಅಯ್ಯಪ್ಪನ ಸನ್ನಿಧಿಗೆ ಅಕ್ಕಿ ದಾನ ಮಾಡಿದ ಬಿ.ಎಲ್‌. ಸಂತೋಷ್

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more