ಉರಿಗೌಡ, ನಂಜೇಗೌಡ ಸುಳ್ಳು ಸೃಷ್ಟಿ; ಒಕ್ಕಲಿಗರನ್ನು ಅವಮಾನಿಸುವ ಕುತಂತ್ರ:  ರಾಜ್ಯ ಒಕ್ಕಲಿಗರ ಸಂಘ ಕಿಡಿ

ಉರಿಗೌಡ, ನಂಜೇಗೌಡ ಸುಳ್ಳು ಸೃಷ್ಟಿ; ಒಕ್ಕಲಿಗರನ್ನು ಅವಮಾನಿಸುವ ಕುತಂತ್ರ: ರಾಜ್ಯ ಒಕ್ಕಲಿಗರ ಸಂಘ ಕಿಡಿ

Published : Mar 20, 2023, 09:11 AM ISTUpdated : Mar 20, 2023, 09:20 AM IST

ಉರಿಗೌಡ ಮತ್ತು ನಂಜೇಗೌಡ  ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .

ಉರಿಗೌಡ ಮತ್ತು ನಂಜೇಗೌಡ  ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಇನ್ನು ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಹಾಗೆ ಚುನಾವಣೆಯಲ್ಲಿ ಲಾಭ ಗಳಿಸುವ ಉದ್ದೇಶದಿಂದ ಹೀಗೆ ಮಾಡುತ್ತಿರುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಸ್ವಾಭಿಮಾನಿ ಒಕ್ಕಲಿಗ ಸಮುದಾಯ ಸುಳ್ಳುಗಳಿಗೆ ಮಾರುಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸುಳ್ಳು ಪ್ರಚಾರದ ಮೂಲಕ ಒಕ್ಕಲಿಗರನ್ನು ಅವಮಾನಿಸುವ ಕುತಂತ್ರದ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಸರ್ಕಾರ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!