ಉರಿಗೌಡ, ನಂಜೇಗೌಡ ಸುಳ್ಳು ಸೃಷ್ಟಿ; ಒಕ್ಕಲಿಗರನ್ನು ಅವಮಾನಿಸುವ ಕುತಂತ್ರ:  ರಾಜ್ಯ ಒಕ್ಕಲಿಗರ ಸಂಘ ಕಿಡಿ

ಉರಿಗೌಡ, ನಂಜೇಗೌಡ ಸುಳ್ಳು ಸೃಷ್ಟಿ; ಒಕ್ಕಲಿಗರನ್ನು ಅವಮಾನಿಸುವ ಕುತಂತ್ರ: ರಾಜ್ಯ ಒಕ್ಕಲಿಗರ ಸಂಘ ಕಿಡಿ

Published : Mar 20, 2023, 09:11 AM ISTUpdated : Mar 20, 2023, 09:20 AM IST

ಉರಿಗೌಡ ಮತ್ತು ನಂಜೇಗೌಡ  ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .

ಉರಿಗೌಡ ಮತ್ತು ನಂಜೇಗೌಡ  ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಇನ್ನು ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಹಾಗೆ ಚುನಾವಣೆಯಲ್ಲಿ ಲಾಭ ಗಳಿಸುವ ಉದ್ದೇಶದಿಂದ ಹೀಗೆ ಮಾಡುತ್ತಿರುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಸ್ವಾಭಿಮಾನಿ ಒಕ್ಕಲಿಗ ಸಮುದಾಯ ಸುಳ್ಳುಗಳಿಗೆ ಮಾರುಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸುಳ್ಳು ಪ್ರಚಾರದ ಮೂಲಕ ಒಕ್ಕಲಿಗರನ್ನು ಅವಮಾನಿಸುವ ಕುತಂತ್ರದ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಸರ್ಕಾರ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?