ಉರಿಗೌಡ, ನಂಜೇಗೌಡ ಸುಳ್ಳು ಸೃಷ್ಟಿ; ಒಕ್ಕಲಿಗರನ್ನು ಅವಮಾನಿಸುವ ಕುತಂತ್ರ:  ರಾಜ್ಯ ಒಕ್ಕಲಿಗರ ಸಂಘ ಕಿಡಿ

ಉರಿಗೌಡ, ನಂಜೇಗೌಡ ಸುಳ್ಳು ಸೃಷ್ಟಿ; ಒಕ್ಕಲಿಗರನ್ನು ಅವಮಾನಿಸುವ ಕುತಂತ್ರ: ರಾಜ್ಯ ಒಕ್ಕಲಿಗರ ಸಂಘ ಕಿಡಿ

Published : Mar 20, 2023, 09:11 AM ISTUpdated : Mar 20, 2023, 09:20 AM IST

ಉರಿಗೌಡ ಮತ್ತು ನಂಜೇಗೌಡ  ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .

ಉರಿಗೌಡ ಮತ್ತು ನಂಜೇಗೌಡ  ಎಂಬ ಒಕ್ಕಲಿಗರ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸುತ್ತಿ ಎಂದು  ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ ಕಿಡಿ ಕಾರಿದ್ದಾರೆ .ಇತಿಹಾಸದಲ್ಲಿ ಎಲ್ಲಿಯೂ ಇಲ್ಲದ ವ್ಯಕ್ತಿಗಳನ್ನು ಸೃಷ್ಟಿಸಿ ಈಗ ಪ್ರಚಾರ ಮಾಡುತ್ತಿರುವುದರ ಹುನ್ನಾರವೇನು ಎಂದು ಅವರು ಪ್ರಶ್ನಿಸಿದ್ದಾರೆ. ಇನ್ನು ಸುಳ್ಳಿನ ಮೂಲಕ ಒಕ್ಕಲಿಗ ಸಮುದಾಯವನ್ನು ಅವಮಾನಿಸುವ ಪ್ರಯತ್ನವನ್ನು ಒಕ್ಕಲಿಗ ಸಮುದಾಯ ಸಹಿಸುವುದಿಲ್ಲ. ಹಾಗೆ ಚುನಾವಣೆಯಲ್ಲಿ ಲಾಭ ಗಳಿಸುವ ಉದ್ದೇಶದಿಂದ ಹೀಗೆ ಮಾಡುತ್ತಿರುವ ಸಾಧ್ಯತೆಯಿದೆ, ಯಾವುದೇ ಕಾರಣಕ್ಕೂ ಸ್ವಾಭಿಮಾನಿ ಒಕ್ಕಲಿಗ ಸಮುದಾಯ ಸುಳ್ಳುಗಳಿಗೆ ಮಾರುಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಸುಳ್ಳು ಪ್ರಚಾರದ ಮೂಲಕ ಒಕ್ಕಲಿಗರನ್ನು ಅವಮಾನಿಸುವ ಕುತಂತ್ರದ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಸರ್ಕಾರ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ