KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

Suvarna News   | Asianet News
Published : Apr 09, 2021, 03:15 PM ISTUpdated : Apr 09, 2021, 03:23 PM IST

ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ| ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ| 

ಬೆಂಗಳೂರು(ಏ.09): ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು(ಶುಕ್ರವಾರ) ನಗರದ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓಡಿಸೋಕೆ ಬಿಡೋದಿಲ್ಲ ಅಂತ ಖಾಸಗಿ ಬಸ್‌ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ ನಡೆದಿದೆ. ನಮಗೆ ಪರ್ಮಿಟ್‌ ಕೊಟ್ಟು ಈಗ ಸರ್ಕಾರಿ ಬಸ್‌ ಬಿಟ್ಟಿದ್ದಾರೆ. ಜನರು ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ ಅಂತ ಸಾರಿಗೆ ನೌಕರರಿಗೆ ಖಾಸಗಿ ಬಸ್‌ ಸಿಬ್ಬಂದಿ ತಾಕೀತು ಮಾಡಿದ್ದಾರೆ.

ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!