KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

Suvarna News   | Asianet News
Published : Apr 09, 2021, 03:15 PM ISTUpdated : Apr 09, 2021, 03:23 PM IST

ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ| ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ| 

ಬೆಂಗಳೂರು(ಏ.09): ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು(ಶುಕ್ರವಾರ) ನಗರದ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓಡಿಸೋಕೆ ಬಿಡೋದಿಲ್ಲ ಅಂತ ಖಾಸಗಿ ಬಸ್‌ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ ನಡೆದಿದೆ. ನಮಗೆ ಪರ್ಮಿಟ್‌ ಕೊಟ್ಟು ಈಗ ಸರ್ಕಾರಿ ಬಸ್‌ ಬಿಟ್ಟಿದ್ದಾರೆ. ಜನರು ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ ಅಂತ ಸಾರಿಗೆ ನೌಕರರಿಗೆ ಖಾಸಗಿ ಬಸ್‌ ಸಿಬ್ಬಂದಿ ತಾಕೀತು ಮಾಡಿದ್ದಾರೆ.

ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ