KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

Suvarna News   | Asianet News
Published : Apr 09, 2021, 03:15 PM ISTUpdated : Apr 09, 2021, 03:23 PM IST

ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ| ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ| 

ಬೆಂಗಳೂರು(ಏ.09): ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು(ಶುಕ್ರವಾರ) ನಗರದ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓಡಿಸೋಕೆ ಬಿಡೋದಿಲ್ಲ ಅಂತ ಖಾಸಗಿ ಬಸ್‌ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ ನಡೆದಿದೆ. ನಮಗೆ ಪರ್ಮಿಟ್‌ ಕೊಟ್ಟು ಈಗ ಸರ್ಕಾರಿ ಬಸ್‌ ಬಿಟ್ಟಿದ್ದಾರೆ. ಜನರು ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ ಅಂತ ಸಾರಿಗೆ ನೌಕರರಿಗೆ ಖಾಸಗಿ ಬಸ್‌ ಸಿಬ್ಬಂದಿ ತಾಕೀತು ಮಾಡಿದ್ದಾರೆ.

ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?