KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

KSRTC ಬಸ್‌ ಓಡಿಸಲು ಬಿಡಲ್ಲ: ಖಾಸಗಿ ಬಸ್‌ ಸಿಬ್ಬಂದಿ ಪಟ್ಟು..!

Suvarna News   | Asianet News
Published : Apr 09, 2021, 03:15 PM ISTUpdated : Apr 09, 2021, 03:23 PM IST

ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ| ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ| 

ಬೆಂಗಳೂರು(ಏ.09): ಖಾಸಗಿ ಬಸ್‌ ಹಾಗೂ ಸಾರಿಗೆ ಸಿಬ್ಬಂದಿ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು(ಶುಕ್ರವಾರ) ನಗರದ ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಓಡಿಸೋಕೆ ಬಿಡೋದಿಲ್ಲ ಅಂತ ಖಾಸಗಿ ಬಸ್‌ ಸಿಬ್ಬಂದಿ ಪಟ್ಟು ಹಿಡಿದಿದ್ದರು. ಸ್ಯಾಟ್‌ಲೈಟ್‌ ಬಸ್‌ ನಿಲ್ದಾಣಕ್ಕೆ 5 ಸರ್ಕಾರಿ ಬಸ್‌ಗಳು ಬಂದಿದ್ದಕ್ಕೆ ಗಲಾಟೆ ನಡೆದಿದೆ. ನಮಗೆ ಪರ್ಮಿಟ್‌ ಕೊಟ್ಟು ಈಗ ಸರ್ಕಾರಿ ಬಸ್‌ ಬಿಟ್ಟಿದ್ದಾರೆ. ಜನರು ಮೊದಲು ನಮ್ಮ ಬಸ್‌ ಹತ್ತಲಿ ಆಮೇಲೆ ನಿಮಗೆ ಅಂತ ಸಾರಿಗೆ ನೌಕರರಿಗೆ ಖಾಸಗಿ ಬಸ್‌ ಸಿಬ್ಬಂದಿ ತಾಕೀತು ಮಾಡಿದ್ದಾರೆ.

ಬಸ್‌ ಸ್ಟ್ರೈಕ್‌: ಕೆಲಸಕ್ಕೆ ಬರುವಂತೆ ಸಾರಿಗೆ ನೌಕರರಿಗೆ ಸಿಎಂ ಮನವಿ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್