ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

Published : Jan 24, 2020, 12:46 PM IST

ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ನಡೆದ ಪವಾಡ| ಧಾರವಾಡದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನ| ಸಾಯಿಬಾಬಾ ಭಾವಚಿತ್ರದಲ್ಲಿ ಹರಿದು ಬರುತ್ತಿದೆ ನೀರು| ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿರುವ ಭಕ್ತರು|

ಧಾರವಾಡ(ಜ.24): ಪೇಡಾನಗರಿ ಧಾರವಾಡದಲ್ಲಿ ಅಮವಾಸ್ಯೆ ‌ದಿನ ಅಚ್ಚರಿಯ ಘಟನೆಯೊಂದು ನಡೆದಿದೆ. ಹೌದು, ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ಪವಾಡವೊಂದು ನಡೆದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನಗರದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನದಲ್ಲಿನ ಭಾವಚಿತ್ರದಲ್ಲಿ ನೀರು ಹರಿದು ಬರುತ್ತಿದೆ. 

ಬಾಬಾರ ಬಾವಚಿತ್ರದಲ್ಲಿ ನೀರು ಬರುತ್ತಿರುವುದನ್ನು ನೋಡಲು ಭಕ್ತರು ತಂಡೋಪತಂಡವಾಗಿ ಆಗಿಸುತ್ತಿದ್ದಾರೆ. ನಗರದೆಲ್ಲೆಡೆ ಸುದ್ದಿ ಹರಡಿ ದೂರದ ಪ್ರದೇಶಗಳಿಂದ ಜನರು ಆಗಮಿಸಿ ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಬಾಬಾ ಅವರ ಫೋಟೋದಿಂದ ಬರುತ್ತಿರುವ ನೀರಿಗೆ ಭಕ್ತರು ಅಮೃತವೇ ಬರುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.  
 

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!