ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

Suvarna News   | Asianet News
Published : Jan 24, 2020, 12:46 PM IST

ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ನಡೆದ ಪವಾಡ| ಧಾರವಾಡದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನ| ಸಾಯಿಬಾಬಾ ಭಾವಚಿತ್ರದಲ್ಲಿ ಹರಿದು ಬರುತ್ತಿದೆ ನೀರು| ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿರುವ ಭಕ್ತರು|

ಧಾರವಾಡ(ಜ.24): ಪೇಡಾನಗರಿ ಧಾರವಾಡದಲ್ಲಿ ಅಮವಾಸ್ಯೆ ‌ದಿನ ಅಚ್ಚರಿಯ ಘಟನೆಯೊಂದು ನಡೆದಿದೆ. ಹೌದು, ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ಪವಾಡವೊಂದು ನಡೆದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನಗರದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನದಲ್ಲಿನ ಭಾವಚಿತ್ರದಲ್ಲಿ ನೀರು ಹರಿದು ಬರುತ್ತಿದೆ. 

ಬಾಬಾರ ಬಾವಚಿತ್ರದಲ್ಲಿ ನೀರು ಬರುತ್ತಿರುವುದನ್ನು ನೋಡಲು ಭಕ್ತರು ತಂಡೋಪತಂಡವಾಗಿ ಆಗಿಸುತ್ತಿದ್ದಾರೆ. ನಗರದೆಲ್ಲೆಡೆ ಸುದ್ದಿ ಹರಡಿ ದೂರದ ಪ್ರದೇಶಗಳಿಂದ ಜನರು ಆಗಮಿಸಿ ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಬಾಬಾ ಅವರ ಫೋಟೋದಿಂದ ಬರುತ್ತಿರುವ ನೀರಿಗೆ ಭಕ್ತರು ಅಮೃತವೇ ಬರುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.  
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!