ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

Suvarna News   | Asianet News
Published : Jan 24, 2020, 12:46 PM IST

ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ನಡೆದ ಪವಾಡ| ಧಾರವಾಡದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನ| ಸಾಯಿಬಾಬಾ ಭಾವಚಿತ್ರದಲ್ಲಿ ಹರಿದು ಬರುತ್ತಿದೆ ನೀರು| ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿರುವ ಭಕ್ತರು|

ಧಾರವಾಡ(ಜ.24): ಪೇಡಾನಗರಿ ಧಾರವಾಡದಲ್ಲಿ ಅಮವಾಸ್ಯೆ ‌ದಿನ ಅಚ್ಚರಿಯ ಘಟನೆಯೊಂದು ನಡೆದಿದೆ. ಹೌದು, ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ಪವಾಡವೊಂದು ನಡೆದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನಗರದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನದಲ್ಲಿನ ಭಾವಚಿತ್ರದಲ್ಲಿ ನೀರು ಹರಿದು ಬರುತ್ತಿದೆ. 

ಬಾಬಾರ ಬಾವಚಿತ್ರದಲ್ಲಿ ನೀರು ಬರುತ್ತಿರುವುದನ್ನು ನೋಡಲು ಭಕ್ತರು ತಂಡೋಪತಂಡವಾಗಿ ಆಗಿಸುತ್ತಿದ್ದಾರೆ. ನಗರದೆಲ್ಲೆಡೆ ಸುದ್ದಿ ಹರಡಿ ದೂರದ ಪ್ರದೇಶಗಳಿಂದ ಜನರು ಆಗಮಿಸಿ ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಬಾಬಾ ಅವರ ಫೋಟೋದಿಂದ ಬರುತ್ತಿರುವ ನೀರಿಗೆ ಭಕ್ತರು ಅಮೃತವೇ ಬರುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.  
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!