ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

ಅಮವಾಸ್ಯೆ ‌ದಿನ ಧಾರವಾಡದಲ್ಲಿ ಪವಾಡ: ಸಾಯಿಬಾಬಾ ಚಿತ್ರ ನೋಡಲು ಮುಗಿಬಿದ್ದ ಭಕ್ತರು!

Suvarna News   | Asianet News
Published : Jan 24, 2020, 12:46 PM IST

ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ನಡೆದ ಪವಾಡ| ಧಾರವಾಡದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನ| ಸಾಯಿಬಾಬಾ ಭಾವಚಿತ್ರದಲ್ಲಿ ಹರಿದು ಬರುತ್ತಿದೆ ನೀರು| ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿರುವ ಭಕ್ತರು|

ಧಾರವಾಡ(ಜ.24): ಪೇಡಾನಗರಿ ಧಾರವಾಡದಲ್ಲಿ ಅಮವಾಸ್ಯೆ ‌ದಿನ ಅಚ್ಚರಿಯ ಘಟನೆಯೊಂದು ನಡೆದಿದೆ. ಹೌದು, ಸತ್ಯಸಾಯಿಬಾಬಾ ದೇವಸ್ಥಾನದಲ್ಲಿ ಪವಾಡವೊಂದು ನಡೆದಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ನಗರದ ಸಪ್ತಾಪುರದಲ್ಲಿರುವ ಸತ್ಯ ಸಾಯಿಬಾಬಾ ದೇವಸ್ಥಾನದಲ್ಲಿನ ಭಾವಚಿತ್ರದಲ್ಲಿ ನೀರು ಹರಿದು ಬರುತ್ತಿದೆ. 

ಬಾಬಾರ ಬಾವಚಿತ್ರದಲ್ಲಿ ನೀರು ಬರುತ್ತಿರುವುದನ್ನು ನೋಡಲು ಭಕ್ತರು ತಂಡೋಪತಂಡವಾಗಿ ಆಗಿಸುತ್ತಿದ್ದಾರೆ. ನಗರದೆಲ್ಲೆಡೆ ಸುದ್ದಿ ಹರಡಿ ದೂರದ ಪ್ರದೇಶಗಳಿಂದ ಜನರು ಆಗಮಿಸಿ ಬಾಬಾನ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. ಬಾಬಾ ಅವರ ಫೋಟೋದಿಂದ ಬರುತ್ತಿರುವ ನೀರಿಗೆ ಭಕ್ತರು ಅಮೃತವೇ ಬರುತ್ತಿದೆ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.  
 

24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?