ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

Published : Jul 16, 2024, 01:03 PM IST

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂಗೆ 25 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇಂದು 25,933 ಕ್ಯೂಸೆಕ್‌ಗೆ ಒಳ ಹರಿವು ಏರಿಕೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ (Rain) ಆರ್ಭಟ ಜೋರಾಗಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಬರುತ್ತಿದೆ. ಗಂಟೆ ಗಂಟೆಗೂ ಕೆಆರ್‌ಎಸ್‌ ಒಳಹರಿವು ಏರಿಕೆಯಾಗ್ತಿದೆ. ಮಂಡ್ಯ(Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂ(KRS Dam). ಡ್ಯಾಂಗೆ 25 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸೋಮವಾರ ಬೆಳಗ್ಗೆ 10,121 ಕ್ಯೂಸೆಕ್ ನೀರು ಬರ್ತಿತ್ತು. ಸಂಜೆ ವೇಳೆಗೆ 19,202 ಕ್ಯೂಸೆಕ್ ಏರಿಕೆಯಾಗಿತ್ತು. ಇಂದು 25,933 ಕ್ಯೂಸೆಕ್‌ಗೆ ಒಳ ಹರಿವು ಏರಿಕೆಯಾಗಿದೆ. ಸಂಜೆಗೆ 30 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. 24 ಗಂಟೆಯಲ್ಲೇ 2 ಟಿಎಂಸಿ ನೀರು(Water) ಸಂಗ್ರಹವಾಗಿದೆ. 107.60 ಅಡಿ ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗಿದೆ. ಡ್ಯಾಂ ನೀರಿನ ಮಟ್ಟ ಏರಿಕೆಯಿಂದ ರೈತರಲ್ಲಿ ಸಂತಸ ಮೂಡಿದೆ. ಒಳ ಹರಿವು ಇದೇ ರೀತಿ ಬಂದ್ರೆ ಕೆಲವೇ ದಿನದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆ ಇದೆ. ಕಾವೇರಿಗಾಗಿ ತಮಿಳುನಾಡು ಕ್ಯಾತೆಯಲ್ಲಿದ್ದ ಕರುನಾಡು ಇದೀಗ ನಿರಾಳವಾದಂತೆ ಆಗಿದೆ. ಮಳೆ ಆರ್ಭಟ ಮುಂದುವರೆದ್ರೆ ತಮಿಳುನಾಡಿಗೂ ನೀರು ಬಿಡುಗಡೆ ಮಾಡಬಹುದಾಗಿದೆ.

ಇದನ್ನೂ ವೀಕ್ಷಿಸಿ:  47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more