ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ: ಜೀವನದಿ ಕಾವೇರಿಗೆ ಮತ್ತೆ ಬಂತು ಜೀವಕಳೆ

Published : Jul 16, 2024, 01:03 PM IST

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂಗೆ 25 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಇಂದು 25,933 ಕ್ಯೂಸೆಕ್‌ಗೆ ಒಳ ಹರಿವು ಏರಿಕೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ (Rain) ಆರ್ಭಟ ಜೋರಾಗಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಭಾರೀ ಪ್ರಮಾಣದ ಒಳಹರಿವು ಬರುತ್ತಿದೆ. ಗಂಟೆ ಗಂಟೆಗೂ ಕೆಆರ್‌ಎಸ್‌ ಒಳಹರಿವು ಏರಿಕೆಯಾಗ್ತಿದೆ. ಮಂಡ್ಯ(Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಡ್ಯಾಂ(KRS Dam). ಡ್ಯಾಂಗೆ 25 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಸೋಮವಾರ ಬೆಳಗ್ಗೆ 10,121 ಕ್ಯೂಸೆಕ್ ನೀರು ಬರ್ತಿತ್ತು. ಸಂಜೆ ವೇಳೆಗೆ 19,202 ಕ್ಯೂಸೆಕ್ ಏರಿಕೆಯಾಗಿತ್ತು. ಇಂದು 25,933 ಕ್ಯೂಸೆಕ್‌ಗೆ ಒಳ ಹರಿವು ಏರಿಕೆಯಾಗಿದೆ. ಸಂಜೆಗೆ 30 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. 24 ಗಂಟೆಯಲ್ಲೇ 2 ಟಿಎಂಸಿ ನೀರು(Water) ಸಂಗ್ರಹವಾಗಿದೆ. 107.60 ಅಡಿ ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗಿದೆ. ಡ್ಯಾಂ ನೀರಿನ ಮಟ್ಟ ಏರಿಕೆಯಿಂದ ರೈತರಲ್ಲಿ ಸಂತಸ ಮೂಡಿದೆ. ಒಳ ಹರಿವು ಇದೇ ರೀತಿ ಬಂದ್ರೆ ಕೆಲವೇ ದಿನದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆ ಇದೆ. ಕಾವೇರಿಗಾಗಿ ತಮಿಳುನಾಡು ಕ್ಯಾತೆಯಲ್ಲಿದ್ದ ಕರುನಾಡು ಇದೀಗ ನಿರಾಳವಾದಂತೆ ಆಗಿದೆ. ಮಳೆ ಆರ್ಭಟ ಮುಂದುವರೆದ್ರೆ ತಮಿಳುನಾಡಿಗೂ ನೀರು ಬಿಡುಗಡೆ ಮಾಡಬಹುದಾಗಿದೆ.

ಇದನ್ನೂ ವೀಕ್ಷಿಸಿ:  47.10 ಕೋಟಿ ಹಣದಲ್ಲಿ ಯಾರಿಗೆ ಎಷ್ಟು ಪಾಲು..? ಟ್ರಕ್ ಟರ್ಮಿನಲ್‌ನಲ್ಲಿ ಹೊಡೆದ ದುಡ್ಡು ಬಂಗಲೆ ನಿರ್ಮಾಣಕ್ಕೆ ಬಳಕೆ..?

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more