ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

Published : Jun 17, 2023, 09:25 AM IST

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರು ಕಾಲಿಯಾಗುತ್ತಿದ್ದು, ಮಂಡ್ಯದ ಜನ ನೀರಿನ ಕೊರತೆ ಎದುರಿಸುವ ಸಾಧ್ಯತೆ ಇದೆ.

ಮಂಡ್ಯ: ಜಿಲ್ಲೆಯ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೇವಲ 81 ಅಡಿಯಷ್ಟು ಮಾತ್ರ ನೀರು ಇದೆ. ಕಳೆದ ಎರಡು ವರ್ಷದಲ್ಲಿ ದಾಖಲೆ ಮಟ್ಟದಲ್ಲಿ ನೀರು ಕುಸಿದಿದೆ. 11 ಟಿಎಂಸಿ ನೀರು ಮಾತ್ರ ಡ್ಯಾಮ್‌ನಲ್ಲಿ ಇದೆ. ಡ್ಯಾಮ್‌ಗೆ ಬರುವ ನೀರಿನ ಒಳ ಹರಿವು ಕಡಿಮೆ ಸಹ ಇದೆ. ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಬಳಕೆಗೆ ಯೋಗ್ಯವಾಗಿದೆ ಎಂದು ಹೇಳಲಾಗ್ತಿದೆ. ಕೆಲ ದಿನಗಳ ಹಿಂದೆ ಮಳೆಗಾಗಿ ಪಾರ್ಥಿಸಿ ಪರ್ಜನ್ಯ ಹೋಮವನ್ನು ಸಹ ಮಾಡಲಾಗಿತ್ತು. ಪೂಜೆಯಾದ ಕೇಲವೇ ಗಂಟೆಗಳಲ್ಲಿ ಸ್ವಲ್ಪ ಮಳೆಯಾಗಿತ್ತು ಬಿಟ್ಟರೇ, ಜಾಸ್ತಿ ಮಳೆಯಾಗಿಲ್ಲ. ಒಂದು ವೇಳೆ ಮಳೆ ಇದೇ ರೀತಿ ಕೈಕೊಟ್ಟರೇ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗಲಿದೆ. 

ಇದನ್ನೂ ವೀಕ್ಷಿಸಿ: ವಿಶ್ವದದ್ಯಾಂತ ತೆರೆಕಂಡ ಆದಿಪುರುಷ್: ಸಿನಿಮಾ ಬಗ್ಗೆ ಅಭಿಮಾನಿಗಳು ಹೇಳೋದೇನು ?

23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
Read more