ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

Published : Jun 17, 2023, 09:25 AM IST

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರು ಕಾಲಿಯಾಗುತ್ತಿದ್ದು, ಮಂಡ್ಯದ ಜನ ನೀರಿನ ಕೊರತೆ ಎದುರಿಸುವ ಸಾಧ್ಯತೆ ಇದೆ.

ಮಂಡ್ಯ: ಜಿಲ್ಲೆಯ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೇವಲ 81 ಅಡಿಯಷ್ಟು ಮಾತ್ರ ನೀರು ಇದೆ. ಕಳೆದ ಎರಡು ವರ್ಷದಲ್ಲಿ ದಾಖಲೆ ಮಟ್ಟದಲ್ಲಿ ನೀರು ಕುಸಿದಿದೆ. 11 ಟಿಎಂಸಿ ನೀರು ಮಾತ್ರ ಡ್ಯಾಮ್‌ನಲ್ಲಿ ಇದೆ. ಡ್ಯಾಮ್‌ಗೆ ಬರುವ ನೀರಿನ ಒಳ ಹರಿವು ಕಡಿಮೆ ಸಹ ಇದೆ. ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಬಳಕೆಗೆ ಯೋಗ್ಯವಾಗಿದೆ ಎಂದು ಹೇಳಲಾಗ್ತಿದೆ. ಕೆಲ ದಿನಗಳ ಹಿಂದೆ ಮಳೆಗಾಗಿ ಪಾರ್ಥಿಸಿ ಪರ್ಜನ್ಯ ಹೋಮವನ್ನು ಸಹ ಮಾಡಲಾಗಿತ್ತು. ಪೂಜೆಯಾದ ಕೇಲವೇ ಗಂಟೆಗಳಲ್ಲಿ ಸ್ವಲ್ಪ ಮಳೆಯಾಗಿತ್ತು ಬಿಟ್ಟರೇ, ಜಾಸ್ತಿ ಮಳೆಯಾಗಿಲ್ಲ. ಒಂದು ವೇಳೆ ಮಳೆ ಇದೇ ರೀತಿ ಕೈಕೊಟ್ಟರೇ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗಲಿದೆ. 

ಇದನ್ನೂ ವೀಕ್ಷಿಸಿ: ವಿಶ್ವದದ್ಯಾಂತ ತೆರೆಕಂಡ ಆದಿಪುರುಷ್: ಸಿನಿಮಾ ಬಗ್ಗೆ ಅಭಿಮಾನಿಗಳು ಹೇಳೋದೇನು ?

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
Read more