ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

Published : Jun 17, 2023, 09:25 AM IST

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರು ಕಾಲಿಯಾಗುತ್ತಿದ್ದು, ಮಂಡ್ಯದ ಜನ ನೀರಿನ ಕೊರತೆ ಎದುರಿಸುವ ಸಾಧ್ಯತೆ ಇದೆ.

ಮಂಡ್ಯ: ಜಿಲ್ಲೆಯ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೇವಲ 81 ಅಡಿಯಷ್ಟು ಮಾತ್ರ ನೀರು ಇದೆ. ಕಳೆದ ಎರಡು ವರ್ಷದಲ್ಲಿ ದಾಖಲೆ ಮಟ್ಟದಲ್ಲಿ ನೀರು ಕುಸಿದಿದೆ. 11 ಟಿಎಂಸಿ ನೀರು ಮಾತ್ರ ಡ್ಯಾಮ್‌ನಲ್ಲಿ ಇದೆ. ಡ್ಯಾಮ್‌ಗೆ ಬರುವ ನೀರಿನ ಒಳ ಹರಿವು ಕಡಿಮೆ ಸಹ ಇದೆ. ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಬಳಕೆಗೆ ಯೋಗ್ಯವಾಗಿದೆ ಎಂದು ಹೇಳಲಾಗ್ತಿದೆ. ಕೆಲ ದಿನಗಳ ಹಿಂದೆ ಮಳೆಗಾಗಿ ಪಾರ್ಥಿಸಿ ಪರ್ಜನ್ಯ ಹೋಮವನ್ನು ಸಹ ಮಾಡಲಾಗಿತ್ತು. ಪೂಜೆಯಾದ ಕೇಲವೇ ಗಂಟೆಗಳಲ್ಲಿ ಸ್ವಲ್ಪ ಮಳೆಯಾಗಿತ್ತು ಬಿಟ್ಟರೇ, ಜಾಸ್ತಿ ಮಳೆಯಾಗಿಲ್ಲ. ಒಂದು ವೇಳೆ ಮಳೆ ಇದೇ ರೀತಿ ಕೈಕೊಟ್ಟರೇ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗಲಿದೆ. 

ಇದನ್ನೂ ವೀಕ್ಷಿಸಿ: ವಿಶ್ವದದ್ಯಾಂತ ತೆರೆಕಂಡ ಆದಿಪುರುಷ್: ಸಿನಿಮಾ ಬಗ್ಗೆ ಅಭಿಮಾನಿಗಳು ಹೇಳೋದೇನು ?

24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
Read more