ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

ಬಾರೋ.. ಬಾರೋ.. ಮಳೆರಾಯ ಕಾವೇರಿ ಒಡಲಲ್ಲಿ ನೀರಿಲ್ಲ: ಕುಡಿಯುವ ನೀರಿಗೂ ಅಭಾವವಾಗುವ ಸಾಧ್ಯತೆ

Published : Jun 17, 2023, 09:25 AM IST

ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರು ಕಾಲಿಯಾಗುತ್ತಿದ್ದು, ಮಂಡ್ಯದ ಜನ ನೀರಿನ ಕೊರತೆ ಎದುರಿಸುವ ಸಾಧ್ಯತೆ ಇದೆ.

ಮಂಡ್ಯ: ಜಿಲ್ಲೆಯ ಕೆಆರ್‌ಎಸ್‌ ಡ್ಯಾಮ್‌ನಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೇವಲ 81 ಅಡಿಯಷ್ಟು ಮಾತ್ರ ನೀರು ಇದೆ. ಕಳೆದ ಎರಡು ವರ್ಷದಲ್ಲಿ ದಾಖಲೆ ಮಟ್ಟದಲ್ಲಿ ನೀರು ಕುಸಿದಿದೆ. 11 ಟಿಎಂಸಿ ನೀರು ಮಾತ್ರ ಡ್ಯಾಮ್‌ನಲ್ಲಿ ಇದೆ. ಡ್ಯಾಮ್‌ಗೆ ಬರುವ ನೀರಿನ ಒಳ ಹರಿವು ಕಡಿಮೆ ಸಹ ಇದೆ. ಕೇವಲ ನಾಲ್ಕು ಟಿಎಂಸಿ ನೀರು ಮಾತ್ರ ಬಳಕೆಗೆ ಯೋಗ್ಯವಾಗಿದೆ ಎಂದು ಹೇಳಲಾಗ್ತಿದೆ. ಕೆಲ ದಿನಗಳ ಹಿಂದೆ ಮಳೆಗಾಗಿ ಪಾರ್ಥಿಸಿ ಪರ್ಜನ್ಯ ಹೋಮವನ್ನು ಸಹ ಮಾಡಲಾಗಿತ್ತು. ಪೂಜೆಯಾದ ಕೇಲವೇ ಗಂಟೆಗಳಲ್ಲಿ ಸ್ವಲ್ಪ ಮಳೆಯಾಗಿತ್ತು ಬಿಟ್ಟರೇ, ಜಾಸ್ತಿ ಮಳೆಯಾಗಿಲ್ಲ. ಒಂದು ವೇಳೆ ಮಳೆ ಇದೇ ರೀತಿ ಕೈಕೊಟ್ಟರೇ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗಲಿದೆ. 

ಇದನ್ನೂ ವೀಕ್ಷಿಸಿ: ವಿಶ್ವದದ್ಯಾಂತ ತೆರೆಕಂಡ ಆದಿಪುರುಷ್: ಸಿನಿಮಾ ಬಗ್ಗೆ ಅಭಿಮಾನಿಗಳು ಹೇಳೋದೇನು ?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more