ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Suvarna News   | Asianet News
Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?