ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Suvarna News   | Asianet News
Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!