ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Suvarna News   | Asianet News
Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!