ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Suvarna News   | Asianet News
Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್