ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Suvarna News   | Asianet News
Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!