ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌: ಮಕ್ಕಳ ಜೀವಕ್ಕೆ ಬೆಲೆನೇ ಇಲ್ವಾ?

Suvarna News   | Asianet News
Published : Jan 29, 2020, 02:53 PM ISTUpdated : Jan 29, 2020, 03:00 PM IST

ಶಿಥಿಲಾವಸ್ಥೆ ತಲುಪಿದ ಓವರ್‌ಹೆಡ್‌ ಟ್ಯಾಂಕ್‌| ಯಾದಗಿರಿ ಜಿಲ್ಲೆಯ ಹೊನಗೇರಾ ಗ್ರಾಮದಲ್ಲಿರುವ ಓವರ್‌ಹೆಡ್‌ ಟ್ಯಾಂಕ್‌| ಅಪಾಯಕ್ಕೆ ಆಹ್ವಾನ ನೀಡುತ್ತಿರುವ ನೀರಿನ ಟ್ಯಾಂಕ್‌| ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು| 

ಯಾದಗಿರಿ(ಜ.29): ತಾಲೂಕಿನ ಹೊನಗೇರಾ ಗ್ರಾಮದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರಿಗೂ ಮನೆ ಬಿಟ್ಟು ಹೊರಗೆ ಬರದಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಈ ಗ್ರಾಮದಲ್ಲಿ ಓವರ್‌ಹೆಡ್‌ ಟ್ಯಾಂಕ್‌ ಶಿಥಿಲಾವಸ್ಥೆಗೆ ತಲುಪಿದೆ. ಹೀಗಾಗಿ ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬೀಳಬಹುದು. 

ಟ್ಯಾಂಕ್‌ ಗ್ರಾಮದ ಶಾಲೆಯ ಪಕ್ಕದಲ್ಲಿಯೇ ಇರುವುದರಿಂದ ಮಕ್ಕಳು ಜೀವಭಯಯದಲ್ಲೇ ಪಾಠ, ಪ್ರವಚನ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಓವರ್‌ಹೆಡ್‌ ಟ್ಯಾಂಕ್‌ ಯಾವಾಗ ಬೇಕಾದರೂ ಬಿದ್ದು ಮಕ್ಕಳು ಪ್ರಾಣ ತೆಗೆದುಕೊಳ್ಳುವ ಸ್ಥಿತಿಯಲ್ಲಿದೆ. ಈ ಬಗ್ಗೆ ಸುವರ್ಣ ನ್ಯೂಸ್‌ ವಾಹಿನಿ ವರದಿಯನ್ನ ಬಿತ್ತರಿಸಿದೆ. ವರದಿಯ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ.

ಇದನ್ನೂ ನೋಡಿ: Big3 Impact: ಟ್ಯಾಂಕ್‌ ನೆಲಸಮಕ್ಕೆ ಅಧಿಕಾರಿಗಳ ನಿರ್ಧಾರ

"

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ